ಬೆಂಗಳೂರು: ಪುಷ್ಯ ಮಾಸದಲ್ಲಿ ಬರುವ ಮಕರ ಸಂಕ್ರಾಂತಿಯನ್ನು ಉತ್ತರಾಯಣ ಪುಣ್ಯ ಕಾಲವೆಂದು ಕರೆಯಲಾಗುತ್ತದೆ. ಸಾಯುವುದಕ್ಕೂ ಇದು ಪುಣ್ಯ ಕಾಲವಾಗಿದೆ.ಅದಕ್ಕಾಗಿಯೇ ಉತ್ತರಾಯಣ ದೇವತೆಗಳ ಕಾಲ, ದಕ್ಷಿಣಾಯಣ ಪಿತೃಗಳ ಕಾಲವೆಂದು ಕರೆಯಲಾಗುತ್ತದೆ. ಸಕಲ ಶುಭ ಕಾರ್ಯಗಳಿಗೆ ಉತ್ತರಾಯಣ ಕಾಲ ಸೂಕ್ತ ಎನ್ನಲಾಗುತ್ತದೆ.ಇದನ್ನು ಪುಣ್ಯ ಕಾಲ ಎಂದು ಕರೆಯಲಾಗಿದ್ದು, ಇನ್ನು ಈ ಕಾಲದಲ್ಲಿ ಎಳ್ಳಿನೊಂದಿಗೆ ಸ್ನಾನ ಮಾಡಿ, ಎಳ್ಳು ದಾನ ಮಾಡಬೇಕು. ದೇವಸ್ಥಾನಗಳಲ್ಲಿ ಎಳ್ಳೆಣ್ಣೆ ದೀಪ ಹಚ್ಚಬೇಕು. ಈ ರೀತಿ ಮಾಡಿದ ದಾನಗಳು ಜನ್ಮ