ಬೆಂಗಳೂರು: ಸಹನಾ ವವತು, ಸಹನೌ ಭುನಕ್ತು, ಸಹ ವೀರ್ಯಂ ಕರವಾವಹೈ, ತೇಜಸ್ವಿನಾವಧೀತಮಸ್ತು ಮಾ ವಿದ್ವಿಷಾವಹೈ, ಓಂ ಶಾಂತಿ ಶಾಂತಿಃ ಶಾಂತಿಃ.ಈ ಮಂತ್ರವನ್ನು ನಾವೆಲ್ಲರೂ ಕೇಳಿರುತ್ತೇವೆ. ಆದರೆ ಇದನ್ನು ಯಾವ ಸಂದರ್ಭದಲ್ಲಿ ಹೇಳಿದರೆ ಸೂಕ್ತ ಗೊತ್ತಾ? ತಿಳಿದುಕೊಳ್ಳೋಣ.ಇದು ಯಜುರ್ವೇದದ ಶಾಂತಿ ಮಂತ್ರ. ಇದು ಪಾಠ ಪ್ರಾರಂಭದಲ್ಲಿ ಶಿಷ್ಯರು ಮಾಡುವ ಪ್ರಾರ್ಥನೆ. ಇದಕ್ಕೆ ಗುರುಗಳೂ ಧ್ವನಿಗೂಡಿಸಬಹುದು. ಆವತು ಎನ್ನುವಲ್ಲಿ ಆವ ಎಂದರೆ ಪ್ರವೇಶ ಎಂದು ಅರ್ಥ.ಓ ಭಗವಂತ ನೀನು ನನ್ನ ಗುರುವಿನೊಳಗೆ ಕೂತು