ಬೆಂಗಳೂರು: ನೂರು ಅಪರಾಧಿಗಳಿಗೆ ಶಿಕ್ಷೆಯಾಗದಿದ್ದರೂ ಪರವಾಗಿಲ್ಲ, ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು ಎಂದು ನಮ್ಮ ಕಾನೂನಿನಲ್ಲಿ ಹೇಳುತ್ತಾರೆ. ಇದು ಧಾರ್ಮಿಕವಾಗಿಯೂ ಸತ್ಯ ವಿಚಾರ.