ಬೆಂಗಳೂರು: ಶಿವನಿಗೆ ಪ್ರಿಯವಾದ ರುದ್ರಾಭಿಷೇಕ ಮಾಡುವುದರಿಂದ ಸಕಲ ಪಾಪ ಪರಿಹಾರವಾಗಿ ಜೀವನದಲ್ಲಿ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎಂಬ ನಂಬಿಕೆಯಿದೆ. ಹಾಗಿದ್ದರೆ ರುದ್ರಾಭಿಷೇಕ ಯಾವಾಗ? ಹೇಗೆ ಮಾಡಬೇಕು? ಇಲ್ಲಿ ನೋಡಿ.