ಬೆಂಗಳೂರು: ಶಿವನಿಗೆ ಪ್ರಿಯವಾದ ರುದ್ರಾಭಿಷೇಕ ಮಾಡುವುದರಿಂದ ಸಕಲ ಪಾಪ ಪರಿಹಾರವಾಗಿ ಜೀವನದಲ್ಲಿ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎಂಬ ನಂಬಿಕೆಯಿದೆ. ಹಾಗಿದ್ದರೆ ರುದ್ರಾಭಿಷೇಕ ಯಾವಾಗ? ಹೇಗೆ ಮಾಡಬೇಕು? ಇಲ್ಲಿ ನೋಡಿ.ಯಾವುದೇ ದಿನ ಅಥವಾ ಸೋಮವಾರ, ಶಿವರಾತ್ರಿ ದಿನ ರುದ್ರಾಭಿಷೇಕ ಮಾಡುವುದು ವಿಶೇಷವೇ. ರುದ್ರಾಭಿಷೇಕದಲ್ಲಿ ಬಳಕೆಯಾಗುವುದು ಶುದ್ಧ ನೀರು. ಶುದ್ಧ ನೀರಿಗೆ ಸಾಧ್ಯವಾದರೆ ಸ್ವಲ್ಪ ಗಂಗಾ ತೀರ್ಥ, ತುಳಸಿ, ಎಳೆನೀರು, ಯಾವುದೇ ಹಣ್ಣಿನ ರಸ,ಹಾಲು, ಮೊಸರು, ತುಪ್ಪ, ಜೇನು, ಗಂಧ, ವಿಭೂತಿ ಇತ್ಯಾದಿ ಸೇರಿಸಬಹುದು.ಈ