ಬೆಂಗಳೂರು: ನಮ್ಮ ವೇದ, ಮಂತ್ರಗಳು ಕೇವಲ ದೇವರ ಪ್ರಾರ್ಥನೆಗೆ ಮಾತ್ರವಲ್ಲ, ಅದು ನಮ್ಮ ದೇಹದ ಮೇಲೂ ಪರಿಣಾಮ ಬೀರುತ್ತವೆ. ವಿಷ್ಣು ಸಹಸ್ರನಾಮ ಮತ್ತು ಗಾಯತ್ರಿ ಮಂತ್ರ ಜಪಿಸುವುದರ ಲಾಭವೇನು ಎಂದು ಈಗ ತಿಳಿದುಕೊಳ್ಳೋಣ.