ಬೆಂಗಳೂರು: ಮಾತು ಆಡಿದರೆ ಹೋಯಿತು, ಮುತ್ತ ಒಡೆದರೆ ಹೋಯಿತು ಎಂಬ ಮಾತಿದೆ. ವ್ಯಕ್ತಿಯ ವ್ಯಕ್ತಿತ್ವವನ್ನು ಅವರು ಆಡುವ ಮಾತಿನಿಂದಲೇ ತಿಳಿಯಬಹುದು. ಇಂತಹ ಮಾತಿಗೆ ಯಾರು ಅಧಿಪತಿ, ಯಾವ ಗ್ರಹ ಮಾತಿನ ನಿಯಂತ್ರಕ ಎಂದು ತಿಳಿಯೋಣ.