ಬೆಂಗಳೂರು: ಶ್ರಾವಣ ಮಾಸ ಬಂತೆಂದರೆ ಸಾಲು ಸಾಲು ಹಬ್ಬಗಳು ಬಂತೆಂದೇ ಅರ್ಥ. ವಿಷ್ಣುವಿನ ನಕ್ಷತ್ರವಾದ ಶ್ರವಣ ನಕ್ಷತ್ರವು ಹುಣ್ಣಿಮೆಯಂದು ಬರುವುದರಿಂದ ಇದಕ್ಕೆ ಶ್ರಾವಣ ಮಾಸವೆಂದು ಹೆಸರು.