ಬೆಂಗಳೂರು: ಹಲವು ಪೋಷಕರು ತಮ್ಮ ಮಕ್ಕಳಿಗೆ ವಿದ್ಯೆ ತಲೆಗೆ ಹತ್ತುತ್ತಿಲ್ಲ, ನಿರೀಕ್ಷಿಸಿದಷ್ಟು ಅಂಕ ಬರಲ್ಲ ಎಂದು ಚಿಂತೆಯಿರುತ್ತದೆ. ಅಂತಹವರು ಪ್ರತಿನಿತ್ಯ ಈ ಮಂತ್ರ ಜಪಿಸಬೇಕು.ಜ್ಞಾನಾನಂದಂ ಮಯಂ ದೇವಂ ನಿರ್ಮಲಂ ಸ್ಪಟಿಕಾ ಕೃತಿಂ ಆಧಾರಂ ಸರ್ವ ವಿದ್ಯಾನಾಂ ಹಯಗ್ರೀವ ಮುಪಾಸ್ಮಹೇಈ ರೀತಿ ಹಯಗ್ರೀವನ ನಾಮವನ್ನು ಪ್ರತಿ ದಿನ ಬೆಳಿಗ್ಗೆ 41 ಬಾರಿ 41 ದಿನ ಜಪಿಸಬೇಕು. ಮಕ್ಕಳಿಗೆ ಸಾಧ್ಯವಾಗದಿದ್ದರೆ ಪೋಷಕರು ಮಕ್ಕಳ ಹೆಸರಿನಲ್ಲಿ ಈ ಜಪ ಮಾಡಬಹುದು. ಇದು ತುಂಬಾ ಶಕ್ತಿಯುತ