ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ. ಇಂದು ಶನಿವಾರ ಮಾರ್ಚ್ 21. ವಿಕಾರಿನಾಮ ಸಂವತ್ಸರ, ಉತ್ತರಾಯಣ. ಪಲ್ಗುಣ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ದ್ವಾದಶಿ, ಧನಿಷ್ಠ ನಕ್ಷತ್ರ, ಸಿದ್ಧಿ ಯೋಗ, ತೈತಿಲ ಕರಣ. ಇಂದು ಶುಭಕಾಲ ಮಧ್ಯಾಹ್ನ 11.52 ರಿಂದ 12.40 ರವರೆಗೆ.ರಾಹುಕಾಲ ಬೆಳಿಗ್ಗೆ 9.14 ರಿಂದ 10.45 ವರೆಗೆ. ಗುಳಿಗಕಾಲ ಬೆಳಿಗ್ಗೆ