ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಸೋಮವಾರ ಏಪ್ರಿಲ್ 20. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ವಸಂತ ಋತು, ಕೃಷ್ಣ ಪಕ್ಷ, ತ್ರಯೋದಶಿ, ಉತ್ತರಾಭದ್ರ ನಕ್ಷತ್ರ, ಇಂದ್ರ ಯೋಗ, ಗರಜ ಕರಣ. ಇಂದು ಶುಭಕಾಲ ಮಧ್ಯಾಹ್ನ 11.43 ರಿಂದ 12.33 ರವರೆಗೆ.ರಾಹುಕಾಲ ಬೆಳಿಗ್ಗೆ 7.27 ರಿಂದ 09.01 ವರೆಗೆ. ಗುಳಿಗಕಾಲ ಮಧ್ಯಾಹ್ನ 1.41