ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಭಾನುವಾರ ಏಪ್ರಿಲ್ 26. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ವಸಂತ ಋತು, ಶುಕ್ಲ ಪಕ್ಷ, ತೃತೀಯ, ರೋಹಿಣಿ ನಕ್ಷತ್ರ, ಶೋಭನ ಯೋಗ, ಗರಜ ಕರಣ. ಇಂದು ಶುಭಕಾಲ ಬೆಳಿಗ್ಗೆ 11.42 ರಿಂದ 12.32 ರವರೆಗೆ. ರಾಹುಕಾಲ ಸಂಜೆ 4.49 ರಿಂದ 06.23 ವರೆಗೆ. ಗುಳಿಗಕಾಲ ಅಪರಾಹ್ನ