ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ. ಇಂದು ಭಾನುವಾರ ಮೇ 17. ಶಾರ್ವರಿ ಸಂವತ್ಸರ, ಉತ್ತರಾಯಣ. ವೈಶಾಖ ಮಾಸ ವಸಂತ ಋತು, ಕೃಷ್ಣ ಪಕ್ಷ, ದಶಮಿ, ಪೂರ್ವಾಭದ್ರ ನಕ್ಷತ್ರ, ವಿಶಿಖಾಂಬ ಯೋಗ, ವಿಶ್ಟಿ ಕರಣ. ಇಂದು ಶುಭಕಾಲ ರಾತ್ರಿ 11.40 ರಿಂದ 12.31 ರವರೆಗೆ. ರಾಹುಕಾಲ ಅಪರಾಹ್ನ 4.52 ರಿಂದ 06.28 ವರೆಗೆ. ಗುಳಿಗಕಾಲ