ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಮಂಗಳವಾರ ಮೇ 19. ಶಾರ್ವರಿ ಸಂವತ್ಸರ, ಉತ್ತರಾಯಣ. ವೈಶಾಖ ಮಾಸ ವಸಂತ ಋತು, ಕೃಷ್ಣ ಪಕ್ಷ, ದ್ವಾದಶಿ, ರೇವತಿ ನಕ್ಷತ್ರ, ಆಯುಷ್ಮಾನ್ ಯೋಗ, ತೈತಿಲ ಕರಣ. ಇಂದು ಶುಭಕಾಲ ರಾತ್ರಿ 11.40 ರಿಂದ 12.31 ರವರೆಗೆ. ರಾಹುಕಾಲ ಅಪರಾಹ್ನ 3.17 ರಿಂದ 04.53 ವರೆಗೆ. ಗುಳಿಗಕಾಲ ಮಧ್ಯಾಹ್ನ