ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಭಾನುವಾರ ಜೂನ್ 7. ಶಾರ್ವರಿ ಸಂವತ್ಸರ, ಉತ್ತರಾಯಣ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ದ್ವಿತೀಯ, ಕೃಷ್ಣ ಪಕ್ಷ, ಮೂಲ ನಕ್ಷತ್ರ, ಶುಭ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 11.42 ರಿಂದ 12.34 ರವರೆಗೆ. ರಾಹುಕಾಲ ಅಪರಾಹ್ನ 04.58 ರಿಂದ 6.34 ವರೆಗೆ. ಗುಳಿಗಕಾಲ ಅಪರಾಹ್ನ 3.21