ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ. ಇಂದು ಮಂಗಳವಾರ ಜುಲೈ 1. ಶಾರ್ವರಿ ಸಂವತ್ಸರ, ಉತ್ತರಾಯಣ. ಆಷಾಢ ಮಾಸ ಗ್ರೀಷ್ಮ ಋತು, ನವಮಿ, ಕೃಷ್ಣ ಪಕ್ಷ, ಅಶ್ವಿನಿ ನಕ್ಷತ್ರ ಧೃತಿ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 11.49 ರಿಂದ 12.40 ರವರೆಗೆ. ರಾಹುಕಾಲ ಅಪರಾಹ್ನ 3.27 ರಿಂದ 05.03 ವರೆಗೆ. ಗುಳಿಗಕಾಲ ಅಪರಾಹ್ನ