ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ. ಇಂದು ಮಂಗಳವಾರ ಜುಲೈ 21. ಶಾರ್ವರಿ ಸಂವತ್ಸರ, ಉತ್ತರಾಯಣ. ಆಷಾಢ ಮಾಸ ಗ್ರೀಷ್ಮ ಋತು, ಪ್ರತಿಪಾದ,ಶುಕ್ಲ ಪಕ್ಷ, ಪುಷ್ಯ ನಕ್ಷತ್ರ ವಜ್ರ ಯೋಗ, ಕಿಂಸ್ತುಘ್ನ ಕರಣ. ಇಂದು ಮಧ್ಯಾಹ್ನ 11.50 ರಿಂದ 12.41 ರವರೆಗೆ. ರಾಹುಕಾಲ ಅಪರಾಹ್ನ 3.27 ರಿಂದ 05.03 ವರೆಗೆ. ಗುಳಿಗಕಾಲ ಅಪರಾಹ್ನ 12.15