ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಗುರುವಾರ ಜುಲೈ 30. ಶಾರ್ವರಿ ಸಂವತ್ಸರ, ಉತ್ತರಾಯಣ. ಆಷಾಢ ಮಾಸ ಗ್ರೀಷ್ಮ ಋತು, ಏಕಾದಶಿ, ಶುಕ್ಲ ಪಕ್ಷ, ಅನುರಾಧ ನಕ್ಷತ್ರ ಬ್ರಹ್ಮ ಯೋಗ, ವಣಿಜ ಕರಣ. ಇಂದು ಅಪರಾಹ್ನ 11.50 ರಿಂದ 12.41 ರವರೆಗೆ. ರಾಹುಕಾಲ ಅಪರಾಹ್ನ 1.51 ರಿಂದ 03.26 ವರೆಗೆ. ಗುಳಿಗಕಾಲ ಬೆಳಿಗ್ಗೆ 09.05