ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಭಾನುವಾರ ಆಗಸ್ಟ್ 9. ಶಾರ್ವರಿ ಸಂವತ್ಸರ, ಉತ್ತರಾಯಣ. ಶ್ರಾವಣ ಮಾಸ ಗ್ರೀಷ್ಮ ಋತು, ಷಷ್ಠಿ, ಕೃಷ್ಣ ಪಕ್ಷ, ರೇವತಿ ನಕ್ಷತ್ರ ಧೃತಿ ಯೋಗ, ಗರಜ ಕರಣ. ಇಂದು ಅಪರಾಹ್ನ 11.39 ರಿಂದ 12.39 ರವರೆಗೆ. ರಾಹುಕಾಲ ಅಪರಾಹ್ನ 04.58 ರಿಂದ 06.33 ವರೆಗೆ. ಗುಳಿಗಕಾಲ ಅಪರಾಹ್ನ 3.24