ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಗುರುವಾರ ಸೆಪ್ಟೆಂಬರ್ 18. ಶಾರ್ವರಿ ಸಂವತ್ಸರ, ಉತ್ತರಾಯಣ. ಭಾದ್ರಪದ ಮಾಸ ವರ್ಷ ಋತು, ಪ್ರತಿಪಾದ, ಶುಕ್ಲ ಪಕ್ಷ, ಉತ್ತರ ಪಾಲ್ಗುಣಿ ನಕ್ಷತ್ರ ಶುಕ್ಲ ಯೋಗ, ಬವ ಕರಣ. ಇಂದು ಅಪರಾಹ್ನ 11.38 ರಿಂದ 12.27 ರವರೆಗೆ. ರಾಹುಕಾಲ ಬೆಳಿಗ್ಗೆ 10.32 ರಿಂದ 12.03 ವರೆಗೆ. ಗುಳಿಗಕಾಲ ಬೆಳಿಗ್ಗೆ