ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ. ಇಂದು ಭಾನುವಾರ ಸೆಪ್ಟೆಂಬರ್ 20. ಶಾರ್ವರಿ ಸಂವತ್ಸರ, ಉತ್ತರಾಯಣ. ಭಾದ್ರಪದ ಮಾಸ ವರ್ಷ ಋತು, ಚತುರ್ಥಿ, ಶುಕ್ಲ ಪಕ್ಷ, ಸ್ವಾತಿ ನಕ್ಷತ್ರ ಇಂದ್ರ ಯೋಗ, ವಣಿಜ ಕರಣ. ಇಂದು ಅಪರಾಹ್ನ 11.38 ರಿಂದ 12.26 ರವರೆಗೆ. ರಾಹುಕಾಲ ಅಪರಾಹ್ನ 04.35 ರಿಂದ 06.06 ವರೆಗೆ. ಗುಳಿಗಕಾಲ ಅಪರಾಹ್ನ