ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ. ಇಂದು ಸೋಮವಾರ ಸೆಪ್ಟೆಂಬರ್ 28. ಶಾರ್ವರಿ ಸಂವತ್ಸರ, ಉತ್ತರಾಯಣ. ಭಾದ್ರಪದ ಮಾಸ ವರ್ಷ ಋತು, ದ್ವಾದಶಿ, ಶುಕ್ಲ ಪಕ್ಷ, ಧನಿಷ್ಠ ನಕ್ಷತ್ರ ಧೃತಿ ಯೋಗ, ಬವ ಕರಣ. ಇಂದು ಅಪರಾಹ್ನ 11.35 ರಿಂದ 12.23 ರವರೆಗೆ. ರಾಹುಕಾಲ ಬೆಳಿಗ್ಗೆ 07.28 ರಿಂದ 08.58 ವರೆಗೆ. ಗುಳಿಗಕಾಲ ಮಧ್ಯಾಹ್ನ