ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ. ಇಂದು ಮಂಗಳವಾರ ಅಕ್ಟೋಬರ್ 20. ಶಾರ್ವರಿ ಸಂವತ್ಸರ, ಉತ್ತರಾಯಣ. ಕನ್ಯಾ ಮಾಸ ಶರದೃತು, ಚತುರ್ಥಿ ಶುಕ್ಲ ಪಕ್ಷ, ಜ್ಯೇಷ್ಠ ನಕ್ಷತ್ರ ಸೌಭಾಗ್ಯ ಯೋಗ, ವಿಶ್ಟಿ ಕರಣ. ಇಂದು ಅಪರಾಹ್ನ 11.30 ರಿಂದ 12.17 ರವರೆಗೆ. ರಾಹುಕಾಲ ಮಧ್ಯಾಹ್ನ 02.50 ರಿಂದ 04.19 ವರೆಗೆ. ಗುಳಿಗಕಾಲ ಮಧ್ಯಾಹ್ನ 11.53