ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಶನಿವಾರ ಅಕ್ಟೋಬರ್ 31. ಶಾರ್ವರಿ ಸಂವತ್ಸರ, ಉತ್ತರಾಯಣ. ಕನ್ಯಾ ಮಾಸ ಶರದೃತು, ಹುಣ್ಣಿಮೆ, ಕೃಷ್ಣ ಪಕ್ಷ, ಅಶ್ವಿನಿ ನಕ್ಷತ್ರ ಸಿದ್ಧಿ ಯೋಗ, ಬವ ಕರಣ. ಇಂದು ಅಪರಾಹ್ನ 11.36 ರಿಂದ 12.22 ರವರೆಗೆ. ರಾಹುಕಾಲ ಬೆಳಿಗ್ಗೆ 09.08 ರಿಂದ 10.34 ವರೆಗೆ. ಗುಳಿಗಕಾಲ ಬೆಳಿಗ್ಗೆ 06.17 ರಿಂದ