ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ. ಇಂದು ಭಾನುವಾರ ಏಪ್ರಿಲ್ 25. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ಶಿಶಿರ ಋತು, ಶುಕ್ಲ ಪಕ್ಷ, ತ್ರಯೋದಶಿ,ಹಸ್ತ ನಕ್ಷತ್ರ, ವೈಘಟ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 11.42 ರಿಂದ 12.32 ರವರೆಗೆ. ರಾಹುಕಾಲ ಅಪರಾಹ್ನ 4.49 ರಿಂದ 06.23 ವರೆಗೆ. ಗುಳಿಗಕಾಲ ಅಪರಾಹ್ನ 03.15