ಬೆಂಗಳೂರು: ನಾವು ಮಾಡುವ ಕೆಲಸಗಳಲ್ಲಿ ಕೆಲವೊಮ್ಮೆ ಗೊತ್ತಿದ್ದೋ ಗೊತ್ತಿಲ್ಲದೆಯೋ ತಪ್ಪುಗಳನ್ನು ಮಾಡುತ್ತಿರುತ್ತೇವೆ. ಇದೆಲ್ಲವನ್ನೂ ಮೇಲೆ ಕೂತ ಭಗವಂತ ನೋಡುತ್ತಿರುತ್ತಾನೆ. ನಮ್ಮ ಕಾರ್ಯಕ್ಕೆ ಅನುಸಾರವಾಗಿ ನಮ್ಮ ಪಾಪದ ಲೆಕ್ಕ ಭರ್ತಿಯಾಗುತ್ತಾ ಹೋಗುತ್ತದೆ ಎಂಬ ನಂಬಿಕೆಯಿದೆ.