ಬೆಂಗಳೂರು: ಸಾಮಾನ್ಯವಾಗಿ ದೇವರ ಪೂಜೆಗೆ ತೆಂಗಿನ ಕಾಯಿ ಮತ್ತು ಬಾಳೆ ಹಣ್ಣು ಇಡುವುದನ್ನು ತಪ್ಪಿಸುವುದಿಲ್ಲ. ಆದರೆ ಇವೆರಡೂ ದೇವರಿಗೆ ಶ್ರೇಷ್ಠ ಯಾಕೆ ಗೊತ್ತಾ?