ಬೆಂಗಳೂರು: ಇಂದು ಶ್ರೀಕೃಷ್ಣ ಜನ್ಮಾಷ್ಠಮಿ. ಕೃಷ್ಣ ಎಂದ ಕೂಡಲೇ ನಮಗೆ ಆತನ ಬಾಲ ಲೀಲೆ ನೆನಪಾಗುತ್ತದೆ. ಅದರಲ್ಲೂ ಬೆಣ್ಣೆ ಕಳ್ಳಲು ಆತ ಮಾಡುತ್ತಿದ್ದ ಸಾಹಸಗಳ ಕತೆಗಳು ನೆನಪಾಗುತ್ತವೆ.