ಬೆಂಗಳೂರು: ಪ್ರತಿ ನಿತ್ಯ ಸಂಜೆ ಅಥವಾ ಬೆಳಿಗ್ಗೆ ದೇವರಿಗೆ ಕೈ ಮುಗಿದು ನಮ್ಮ ಕೆಲಸಗಳಿಗೆ ತೆರಳುವ ಪದ್ಧತಿ ನಮ್ಮೆಲ್ಲರಿಗೂ ಇರುತ್ತದೆ. ಆದರೆ ಹೀಗೆ ದೇವರಿಗೆ ಕೈ ಮುಗಿಯುವ ಮೊದಲು ಕೆಲವೊಂದು ವಿಚಾರಗಳು ನೆನಪಿರಲಿ.ದೇವರಿಗೆ ಕೈ ಮುಗಿಯುವಾಗ ಸರಿಯಾದ ರೀತಿಯಲ್ಲಿ ಕೈ ಮುಗಿಯದೇ ಇದ್ದರೆ ಅದರ ಫಲ ನಮಗೆ ದೊರೆಯದು. ದೇವರಿಗೆ ಕೈ ಮುಗಿಯುವಾಗ ನಮ್ಮ ಮನಸ್ಸು, ದೇಹ ಎಲ್ಲವೂ ಸ್ಥಿರವಾಗಿರಬೇಕು ಮತ್ತು ಚಂಚಲವಾಗಬಾರದು. ಕೆಟ್ಟ ಆಲೋಚನೆ ಮಾಡುತ್ತಿರುವುದು, ಬೇರೆಯವರಿಗೆ ಕೆಡುಕು