ಬೆಂಗಳೂರು: ಶಿವ ದೇಗುಲಕ್ಕೆ ಹೋಗುವಾಗಲೆಲ್ಲಾ ಅಂಗಡಿಯಿಂದ ಒಂದು ಕಟ್ಟು ಬಿಲ್ವ ಪತ್ರೆ ತೆಗೆದುಕೊಂಡು ಹೋಗಿ ಪೂಜಾರಿಯ ಬಳಿ ಅರ್ಚಿಸಲು ಕೊಡುತ್ತೇವೆ. ಇದರ ಮಹತ್ವವೇನು ಗೊತ್ತಾ?