ಬೆಂಗಳೂರು: ಮಕ್ಕಳು ಎಷ್ಟೇ ಓದಿದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎಂಬ ಚಿಂತೆಯೇ? ಹಾಗಿದ್ದರೆ ಪ್ರತಿನಿತ್ಯ ಮಕ್ಕಳಿಗೆ ಬುಧ ಸ್ತೋತ್ರ ಹೇಳಿಸಿ.ಚಂಚಲ ಮನಸ್ಸಿನ, ಬುದ್ಧಿ ಮತ್ತೆ ಕಡಿಮೆ ಇರುವ ಮಕ್ಕಳಿಗೆ ಈ ಸ್ತೋತ್ರವನ್ನು ದಿನಾ ಹೇಳಿಸುವುದರಿಂದ ಬುದ್ಧಿ ಮತ್ತೆ ಹೆಚ್ಚುತ್ತದೆ. ಜಾತಕದಲ್ಲಿ ಬುಧನನ್ನು ಬುದ್ಧಿಕಾರಕ ಎನ್ನಲಾಗುತ್ತದೆ. ಅವನನ್ನು ಪೂಜಿಸಿದರೆ ಮಕ್ಕಳು ಪಂಡಿತರಾಗುತ್ತಾರೆ.ಮಕ್ಕಳಲ್ಲಿ ಹಠಮಾರಿತನವಿದ್ದರೆ, ಚರ್ಮ ಸಂಬಂಧೀ ರೋಗವಿದ್ದರೆ, ಬುಧನ ಸ್ಮರಣೆ ಮಾಡಿದರೆ ಒಳಿತಾಗುತ್ತದೆ. ಮಕ್ಕಳು ಮಾತ್ರವಲ್ಲ, ಇಂತಹ ಸಮಸ್ಯೆ ಇರುವ ಯಾರೇ