ಬೆಂಗಳೂರು: ತಪ್ಪು ಮಾಡುವುದು ಮಾನವ ಸಹಜ ಗುಣ. ಆದರೆ ನಾವು ಮಾಡಿದ ತಪ್ಪಿಗೆ ಪ್ರಾಯಶ್ಚಿತ್ತವಾಗಿ ಶಂಕರಾಚಾರ್ಯ ವಿರಚಿತ ದೇವಿ ಅಪರಾಧ ಕ್ಷಮಾಪಣಾ ಸ್ತೋತ್ರ ಹೇಳಿ ಮಾಡಿದ ತಪ್ಪನ್ನು ಮನ್ನಿಸುವಂತೆ ಕೋರಿ ಪಾಪ ಕಡಿಮೆ ಮಾಡಿಕೊಳ್ಳಬಹುದು.ನ ಮಂತ್ರಂ ನೋ ಯಂತ್ರಂ, ತದಪಿ ಚ ನ ಜಾನೇ ಸ್ತುತಿ ಮಹೋ.. ಎಂದು ಪ್ರಾರಂಭವಾಗುವ ದೇವಿ ಅಪರಾಧ ಕ್ಷಮಾಪಣಾ ಸ್ತುತಿಯನ್ನು ಪ್ರತಿನಿತ್ಯ ಪಠಿಸುವುದರಿಂದ ನಾವು ಅರಿವಿದ್ದೋ, ಇಲ್ಲದೆಯೋ ಮಾಡಿದ ಪಾಪ ಕೃತ್ಯಗಳು ಪರಿಹಾರವಾಗುವುದು.ಆದರೆ ನೆನಪಿರಲಿ,