ಬೆಂಗಳೂರು: ಧನುರ್ಮಾಸದಲ್ಲಿ ಭಕ್ತಿಯಿಂದ ಶ್ರೀ ದೇವಿಯನ್ನು ಪೂಜೆ ಮಾಡುವುದರಿಂದ ನಾವು ಅಂದುಕೊಂಡ ಕಾರ್ಯಗಳು ನೆರವೇರಿ ಇಷ್ಟಾರ್ಥ ಸಿದ್ಧಿಸುತ್ತದೆ ಎಂಬ ನಂಬಿಕೆಯಿದೆ.