ಬೆಂಗಳೂರು: ನಾವು ಸ್ನಾನ ಮಾಡುವ ನೀರು ಗಂಗೆ, ಗೋದಾವರಿ, ಕಾವೇರಿಯಷ್ಟೇ ಪವಿತ್ರ. ಈ ಪವಿತ್ರ ನದಿಗಳನ್ನು ಪ್ರಾರ್ಥಿಸಿಕೊಂಡು ಸ್ನಾನ ಮಾಡುವುದರಿಂದ ಭವರೋಗಾದಿಗಳು ನಿವಾರಣೆಯಾಗುತ್ತವೆ.ಸ್ನಾನ ಮಾಡುವಾಗ ಗಂಗೇ ಚ ಯಮುನೇ ಚೈವ ಗೋದಾವರಿ ಸರಸ್ವತಿ, ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು ಎಂದು ಪ್ರಾರ್ಥಿಸಬೇಕು.ಸ್ನಾನ ಎನ್ನುವುದು ಕೇವಲ ದೈಹಿಕ ಶುದ್ಧಿ ಅಷ್ಟೇ ಅಲ್ಲ. ಮನಸ್ಸಿನ ಕೊಳೆಯನ್ನೂ ನಾಶ ಮಾಡಿ ನಮ್ಮಲ್ಲಿ ಧನಾತ್ಮಕ ಶಕ್ತಿ ಹೆಚ್ಚಿಸುತ್ತದೆ.ಈ ಪವಿತ್ರ ನದಿಗಳನ್ನು ಪ್ರಾರ್ಥಿಸಿ ಅವುಗಳ