ಬೆಂಗಳೂರು: ಶಂಖದಿಂದ ಬಂದರೇ ತೀರ್ಥ ಎನ್ನುವ ಗಾದೆ ಮಾತಿದೆ. ಶಂಖದಲ್ಲಿರುವ ನೀರು ಅಷ್ಟು ಪವಿತ್ರ ಎನ್ನಲಾಗುತ್ತದೆ. ಹಾಗಾದರೆ ಶಂಖದಲ್ಲಿರುವ ನೀರಿನ ಮಹತ್ವವೇನು ತಿಳಿದುಕೊಳ್ಳೋಣ.ಶಂಖದಲ್ಲಿ ಸುಮಾರು 10 ಗಂಟೆ ಕಾಲ ನೀರು ಇಟ್ಟರೆ ಇದರಿಂದ ಹಲವು ಆರೋಗ್ಯ ಲಾಭಗಳೂ ಇವೆ. ಇದು ಹೊಟ್ಟೆ ನೋವು, ತಲೆ ನೋವು, ಚರ್ಮ ಸಂಬಂಧಿ ಸಮಸ್ಯೆಗೆ ಪರಿಹಾರ ನೀಡುತ್ತದೆ.ಇದರ ಜೊತೆ ದೇವರ ಕಲ್ಲಿನ ಪ್ರತಿಮೆ ಅಥವಾ ಪಂಚಲೋಹ ವಿಗ್ರಹದ ಮೇಲೆ ಅಭಿಷೇಕ ಮಾಡಿದ ನೀರನ್ನೂ ಸಹ