ಬೆಂಗಳೂರು: ಶನಿ ದೋಷವಿರುವವರು, ಆತ್ಮವಿಶ್ವಾಸದ ಕೊರತೆಯಿದ್ದವರು ಹನುಮಾನ್ ಚಾಲೀಸ್ ಓದಿ ಆಂಜನೇಯನನ್ನು ಆರಾಧಿಸಿದರೆ ಒಳಿತಾಗುವುದು ಎಂಬ ನಂಬಿಕೆಯಿದೆ.