ಬೆಂಗಳೂರು: ಶನಿ ದೋಷವಿರುವವರು, ಆತ್ಮವಿಶ್ವಾಸದ ಕೊರತೆಯಿದ್ದವರು ಹನುಮಾನ್ ಚಾಲೀಸ್ ಓದಿ ಆಂಜನೇಯನನ್ನು ಆರಾಧಿಸಿದರೆ ಒಳಿತಾಗುವುದು ಎಂಬ ನಂಬಿಕೆಯಿದೆ.ಹನುಮಾನ ಚಾಲೀಸ ಎನ್ನುವುದು ಪವರ್ ಫುಲ್ ಮಂತ್ರ. ಅದರಲ್ಲೂ ಕೆಲವು ಸಾಲುಗಳನ್ನು ಪದೇ ಪದೇ ಓದುವುರಿಂದ ನಮ್ಮ ಜೀವನದಲ್ಲಿ ಬದಲಾವಣೆಯಾಗುತ್ತದಂತೆ.ರಾಮದೂತ ಅತುಲಿತ ಬಲಧಾಮ, ಅಂಜನಿ ಪುತ್ರ ಪವನಸುತ ನಾಮ ಎನ್ನುವ ಈ ಖ್ಯಾತ ಸಾಲನ್ನು ಪದೇ ಪದೇ ಓದುವುದರಿಂದ ನಮ್ಮಲ್ಲಿ ದೈಹಿಕ ಸಾಮರ್ಥ್ಯದ ಕೊರತೆ ನೀಗಿ ಶಕ್ತಿವಂತರಾಗುತ್ತೇವೆ. ಹಾಗೆಯೇ ಮಹಾವೀರ ವಿಕ್ರಮ ಭಜರಂಗಿ