ಬೆಂಗಳೂರು: ಇಂದು ವೈಕುಂಠ ಏಕಾದಶಿ. ಹೀಗಾಗಿ ಭಕ್ತರು ಬೆಳಿಗ್ಗಿನಿಂದಲೇ ವೆಂಕಟರಮಣನ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆದು ಸ್ವರ್ಗ ಪ್ರಾಪ್ತಿಗಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಅದರ ಜತೆಗೆ ಈ ಐದು ಕೆಲಸಗಳನ್ನು ಮಾಡಿದರೆ ಉತ್ತಮ.ಹರೇ ರಾಮ ಎನ್ನಿ ಇಂದು ಬೆಳಗ್ಗೆಯೇ ಸ್ನಾನ ಮಾಡಿ ಶುದ್ಧ ಬಟ್ಟೆಯುಟ್ಟು ಕೆಲ ಕಾಲ ಹರೇ ರಾಮ ಹರೇ ಕೃಷ್ಣ ಎಂದು ಮಹಾವಿಷ್ಣುವಿನ ಧ್ಯಾನ ಮಾಡಿ.ಭಗವದ್ಗೀತೆ ಭಗವದ್ಗೀತೆ ಹಿಂದೂಗಳ ಪವಿತ್ರ ಗ್ರಂಥ. ಇಂದು ಭಗವದ್ಗೀತೆಯ ಯಾವುದಾದರೂ ಒಂದು