ಬೆಂಗಳೂರು: ಇಂದು ವೈಕುಂಠ ಏಕಾದಶಿ. ಹೀಗಾಗಿ ಭಕ್ತರು ಬೆಳಿಗ್ಗಿನಿಂದಲೇ ವೆಂಕಟರಮಣನ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆದು ಸ್ವರ್ಗ ಪ್ರಾಪ್ತಿಗಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಅದರ ಜತೆಗೆ ಈ ಐದು ಕೆಲಸಗಳನ್ನು ಮಾಡಿದರೆ ಉತ್ತಮ.