ಬೆಂಗಳೂರು: ಹಿಂದೂ ಸಂಪ್ರದಾಯದ ಪ್ರಕಾರ ಒಂದೊಂದು ವಾರ ಒಬ್ಬೊಬ್ಬ ದೇವರಿಗೆ ವಿಶೇಷ ಎನ್ನಲಾಗುತ್ತದೆ. ಆಯಾ ವಾರ ಆಯಾ ದೇವರಿಗೆ ಸಂಬಂಧಿಸಿದ ಸ್ತೋತ್ರ, ಪ್ರಾರ್ಥನೆ ಮಾಡುವುದರಿಂದ ಬೇಡಿದ ವರ ಸಿಗುವುದು ಎನ್ನುವುದು ನಮ್ಮ ನಂಬಿಕೆ.