ಬೆಂಗಳೂರು: ಹಿಂದೂ ಸಂಪ್ರದಾಯ ಪ್ರಕಾರ ಪೂಜಾ ವಿಧಿಗಳಲ್ಲಿ ಪ್ರಮುಖವಾಗಿ ಬೇಕಾದ ವಸ್ತುಗಳಲ್ಲಿ ತುಳಸಿ ಕೂಡಾ ಒಂದು. ತುಳಸಿ ಮಹಾವಿಷ್ಣುವಿಗೂ ಪ್ರಿಯವಾದ ಎಲೆ. ಯಾಕೆ ಗೊತ್ತಾ?ಇದಕ್ಕೆ ಎರಡು ಕಾರಣಗಳನ್ನು ಕೊಡಬಹುದು. ಒಂದು, ಮಹಾವಿಷ್ಣುವಿನ ಪತ್ನಿಯೇ ಆಗಿದ್ದಳಂತೆ. ಹಿಂದೂ ಪುರಾಣದ ಪ್ರಕಾರ ಮಹಾವಿಷ್ಣುವಿಗೆ ತುಳಸಿ ಪ್ರಿಯವಾದವಳು. ಇವರಿಬ್ಬರ ವಿವಾಹ ದಿನವನ್ನು ಇಂದಿಗೂ ಕಾರ್ತಿಕ ಮಾಸದಲ್ಲಿ ಇಂದಿಗೂ ಹಬ್ಬವಾಗಿ ಆಚರಿಸಲಾಗುತ್ತದೆ.ಇನ್ನು, ಮಹಾವಿಷ್ಣುವಿನ ಅವತಾರವಾದ ಶ್ರೀಕೃಷ್ಣನಿಗೆ ತುಳಸಿ ಎಷ್ಟು ಪ್ರೀತಿಯೆಂದರೆ ಒಮ್ಮೆ ಶ್ರೀಕೃಷ್ಣನಿಗೆ ಚಿನ್ನದ ತುಲಾಭಾರ