ಬೆಂಗಳೂರು: ಸ್ವಾಮೀಜಿಗಳು ಮತ್ತು ದೇವರ ದರ್ಶನ ನಮ್ಮಲ್ಲಿ ಭಕ್ತಿ ಭಾವಗಳನ್ನು ಉದ್ದೀಪನಗೊಳಿಸುತ್ತದೆ. ನಮ್ಮ ಬದುಕನ್ನು ಬದಲಾಯಿಸುವ ಶಕ್ತಿ ಅವರಲ್ಲಿದೆ.