ಬೆಂಗಳೂರು: ದೇವಾಲಯಕ್ಕೆ ಹೋದರೆ ಭಕ್ತಿಯಿಂದ ಮೂರು ಸುತ್ತು ನಮಸ್ಕರಿಸಿ ಪ್ರಸಾದ ಸ್ವೀಕರಿಸಿದ ಮೇಲೆ ಅಲ್ಲೇ ಮಂಟಪದ ಮೇಲೋ, ನೆಲದ ಮೇಲೋ ಅರೆಕ್ಷಣ ಕೂರುತ್ತೇವೆ. ಯಾಕೆ?