ಬೆಂಗಳೂರು: ನಮ್ಮಲ್ಲಿ ಒಂದು ಪದ್ಧತಿಯಿದೆ. ಪುರೋಹಿತರಿಗೆ ದಕ್ಷಿಣೆ ಕೊಡುವಾಗ ವೀಳ್ಯದೆಲೆ, ಅಡಿಕೆ ಜತೆಗೆ ಒಂದು ತುಳಸಿ ದಳವನ್ನೂ ಇಟ್ಟು ನೀರೆರೆದು ನೀಡುತ್ತಾರೆ. ತುಳಸಿ ದಳ ಯಾಕೆ? ಅದರ ಮಹತ್ವವೇನು ತಿಳಿದುಕೊಳ್ಳೋಣ. ಒಮ್ಮೆ ಶ್ರೀಕೃಷ್ಣ ಪರಮಾತ್ಮನ ತುಲಾಭಾರದಲ್ಲಿ ಏನೆಲ್ಲಾ ವಸ್ತುಗಳನ್ನಿಟ್ಟರೂ ತಕ್ಕಡಿ ಸಮನಾಗಲಿಲ್ಲವಂತೆ. ಕೊನೆಗೆ ಒಂದು ತುಳಸಕ ದಳ ಇಟ್ಟಾಗ ತಕ್ಕಡಿ ಕೆಳಗೆ ಬಂತಂತೆ. ಅರ್ಥಾತ್, ಎಲ್ಲಾ ಧನ, ಧಾನ್ಯಗಳಿಗಿಂತಲೂ ಮಿಗಿಲಾದುದು ತುಳಸಿ ದಳ ಎಂದಾಯಿತು.ದಾನ ಧರ್ಮ ಮಾಡುವಾಗ ಪ್ರೀತಿಯಿಂದ