ಬೆಂಗಳೂರು: ದೇವರಿಗೆ ಕರ್ಪೂರದ ಆರತಿ ಬೆಳಗಿ ವಂದಿಸುವುದು ವಾಡಿಕೆ. ಕರ್ಪೂರ ಬೆಳಗಿದಾಗ ಪ್ರಕಾಶಮಾನವಾಗಿ ಬೆಳಗಿ ನಂತರ ಸುಟ್ಟು ಹೋಗುತ್ತದೆ.