ಮುಂಬೈ: ಪದ್ಮಾವತಿ ಸಿನಿಮಾ ಬಿಡುಗಡೆ ವಿವಾದ ಈಗ ತಾರಕಕ್ಕೇರಿದೆ. ಸಿನಿಮಾ ಬಿಡುಗಡೆಗೆ ವಿಚಾರದಲ್ಲಿ ದೀಪಿಕಾ ಪಡುಕೋಣೆಗೆ ಕರ್ಣಿ ರಜಪೂತ ಸೇನೆ ಮತ್ತು ಛತ್ರಿಯಾ ಸಮಾಜ ಬೆದರಿಕೆ ಹಾಕಿರುವ ಬೆನ್ನಲ್ಲೇ ನಟಿ ತಿರುಗಿಬಿದ್ದಿದ್ದಾರೆ. ಕರ್ಣಿ ಸೇನೆ ದೀಪಿಕಾ ಮೂಗು ಕತ್ತರಿಸುತ್ತೇವೆ ಎಂದು ಬೆದರಿಕೆ ಹಾಕಿದ್ದರೆ, ಛತ್ರಿಯ ಸಮಾಜ ದೀಪಿಕಾ ರುಂಡ ಕತ್ತರಿಸಿ ತಂದವರಿಗೆ 5 ಕೋಟಿ ರೂ. ಬಹುಮಾನ ನೀಡುವುದಾಗಿ ಹೇಳಿಕೊಂಡಿತ್ತು.ಈ ಎಲ್ಲಾ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಪದ್ಮಾವತಿ ನಾಯಕಿ ದೀಪಿಕಾ,