ಮುಂಬೈ: ಮೇ 31 ರಂದು ಕೋಲ್ಕೊತ್ತಾದಲ್ಲಿ ಲೈವ್ ಕಾರ್ಯಕ್ರಮದ ವೇಳೆ ಅಸ್ವಸ್ಥರಾಗಿ ಹೃದಯಾಘಾತದಿಂದ ನಿಧನರಾದ ಖ್ಯಾತ ಗಾಯಕ ಕೆಕೆ ಅಂತಿಮ ಕ್ರಿಯೆ ಇಂದು ಮುಂಬೈನಲ್ಲಿ ನೆರವೇರಿತು.ವರ್ಸೋವಾದ ಸ್ಮಶಾನದಲ್ಲಿ ಹಿಂದೂ ಸಂಪ್ರದಾಯದಂತೆ ಕೃಷ್ಣಕುಮಾರ್ ಕುನ್ನತ್ ಅಲಿಯಾಸ್ ಕೆಕೆ ಅಂತಿಮ ವಿಧಿವಿಧಾನಗಳು ನೆರವೇರಿದವರು. ಈ ವೇಳೆ ಅವರ ಕುಟುಂಬಸ್ಥರು ಮತ್ತು ಆಪ್ತರು ಪಾಲ್ಗೊಂಡಿದ್ದರು.ಇದಕ್ಕೂ ಮೊದಲು ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಗಾಯಕಿ ಶ್ರೇಯಾ ಘೋಷಾಲ್, ಶಂಕರ್ ಮಹದೇವನ್,