ಮುಂಬೈ: ಪುಲ್ವಾಮಾ ದಾಳಿ ಕುರಿತಾಗಿ ಮಾತನಾಡುವ ಪಾಕಿಸ್ತಾನದ ಪರವಾಗಿ ಮಾತನಾಡಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿದು ಅವರನ್ನು ಕಪಿಲ್ ಶರ್ಮಾ ಶೋನಿಂದ ಕಿತ್ತೊಗೆಯಬೇಕು ಎಂದು ಒತ್ತಡ ಹೆಚ್ಚಾಗಿದೆ.