ಬೆಂಗಳೂರು : ಬಾಲಿವುಡ್ ನಟಿ, ಮಾಜಿ ನೀಲಿ ಚಿತ್ರ ತಾರೆ ಸನ್ನಿಲಿಯೋನಾ ವೀರಮಹಾದೇವಿ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವುದಕ್ಕೆ ಇದೀಗ ಶ್ರೀರಾಮಸೇನೆ ಕಡೆಯಿಂದ ಬಾರೀ ವಿರೋಧ ವ್ಯಕ್ತವಾಗುತ್ತಿದೆ. ಕನ್ನಡ ರಕ್ಷಣಾ ವೇದಿಕೆ ಯುವ ಸೇನೆಯಿಂದ ನಗರದ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್, ವೀರಮಹಾದೇವಿ ಚಿತ್ರದಿಂದ ಸನ್ನಿ ಲಿಯೋನ್ ಕೈ ಬಿಡಬೇಕು. ಇಲ್ಲದಿದ್ದರೆ ಹೋರಾಟ ಮುಂದುವರೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ವೀರಮಹಾದೇವಿ ಚಿತ್ರದಲ್ಲಿ ಸಂಸ್ಕಾರವಿಲ್ಲದ