ಜೋಧಪುರ : ಕೃಷ್ಣ ಮೃಗ ಭೇಟೆಯಾಡಿದ ಪ್ರಕರಣದಡಿ ಅಪರಾಧಿ ಎಂದು ಸಾಬೀತಾದ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಇದೀಗ ಸೆರೆಮನೆವಾಸ ಅನುಭವಿಸುತ್ತಿದ್ದಾರೆ.